Exclusive ಶಿವಕುಮಾರ್ ದೇಶ ಭಕ್ತ, ಈಶ್ವರಪ್ಪ ರಾಷ್ಟ್ರದ್ರೋಹಿ,ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಸ್ಫೋಟಕ ಮಾತು!

Exclusive ಶಿವಕುಮಾರ್ ದೇಶ ಭಕ್ತ, ಈಶ್ವರಪ್ಪ ರಾಷ್ಟ್ರದ್ರೋಹಿ,ಸುವರ್ಣನ್ಯೂಸ್ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಸ್ಫೋಟಕ ಮಾತು!

Published : Feb 20, 2022, 05:58 PM IST

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಧ್ವಜ ಹೋರಾಟ, ಹಿಜಾಬ್, ಮೇಕೆದಾಟು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುವರ್ಣನ್ಯೂಸ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಎಸ್ ಈಶ್ವರಪ್ಪ ಹಾಗೂ ಬಿಜೆಪಿಗೆ ರಾಷ್ಟ್ರಧ್ವಜ ಬೇಕಿಲ್ಲ, ಅವರಿಗೆ ಕೇಸರಿ ಧ್ವಜವೇ ಪ್ರಮುಖವಾಗಿದೆ ಎಂದಿದ್ದಾರೆ. ಡಿಕೆ ಶಿವಕುಮಾರ್ ವಿಶೇಷ ಸಂದರ್ಶನ ಇಲ್ಲಿದೆ

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಧ್ವಜ ಹೋರಾಟ, ಹಿಜಾಬ್, ಮೇಕೆದಾಟು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುವರ್ಣನ್ಯೂಸ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಎಸ್ ಈಶ್ವರಪ್ಪ ಹಾಗೂ ಬಿಜೆಪಿಗೆ ರಾಷ್ಟ್ರಧ್ವಜ ಬೇಕಿಲ್ಲ, ಅವರಿಗೆ ಕೇಸರಿ ಧ್ವಜವೇ ಪ್ರಮುಖವಾಗಿದೆ ಎಂದಿದ್ದಾರೆ. ಡಿಕೆ ಶಿವಕುಮಾರ್ ವಿಶೇಷ ಸಂದರ್ಶನ ಇಲ್ಲಿದೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more