ಸಿದ್ದರಾಮಯ್ಯ ಕ್ಷೇತ್ರಕ್ಕೆ ಡಿಕೆಶಿ ಭೇಟಿ: ಏನಿದು 'ನಿಗೂಢ' ರಹಸ್ಯ?

ಸಿದ್ದರಾಮಯ್ಯ ಕ್ಷೇತ್ರಕ್ಕೆ ಡಿಕೆಶಿ ಭೇಟಿ: ಏನಿದು 'ನಿಗೂಢ' ರಹಸ್ಯ?

Published : Nov 09, 2022, 10:37 AM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ನಿಗೂಢ ಸಂಚಾರ ಮಾಡಿದ್ದು, ಇದು ಭಾರೀ ಕುತೂಹಲ ಮೂಡಿಸಿದೆ.
 

ಬಾದಾಮಿಯ ಕೆರೂರಿನಲ್ಲಿ ಡಿ.ಕೆ ಶಿವಕುಮಾರ್‌ ಪ್ರತ್ಯಕ್ಷವಾಗಿದ್ದು, ಏಕಾಏಕಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಯಾಕೆ ಎಂಬ ಪ್ರಶ್ನೆ ಮೂಡಿದೆ. ಬೆಳಗಾವಿಯಿಂದ ನೇರವಾಗಿ ಕೆರೂರಿಗೆ ಆಗಮಿಸಿದ್ದ ಡಿಕೆಶಿ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾಹಿತಿ ನೀಡದೇ ಪಟ್ಟಣದಲ್ಲಿ ಕೆಲ ಹುಡುಗರನ್ನು ಮಾತನಾಡಿಸಿ ಹೋಗಿದ್ದಾರೆ. ಡಿಕೆಶಿಯ ಈ ನಡೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಸಿದ್ದರಾಮಯ್ಯ ಬೆಂಬಲಿಗರಿಗೂ ಸುಳಿವು ನೀಡದೇ ಡಿಕೆಶಿ ಕೆರೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಇನ್ನು ಡಿಕೆಶಿ ಕೆರೂರಿಗೆ ಬಂದು ಹೋಗಿರುವ ಫೋಟೊ ವೈರಲ್‌ ಆಗಿದೆ.

ಕಾಂಗ್ರೆಸ್‌ ನಾಯಕರಿಗೆ ಹಿಂದು ಪದ ಅಲರ್ಜಿ; ಜಗದೀಶ್ ಶೆಟ್ಟರ್ ಕಿಡಿ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more