'ಇದು ಗಂಡಸರು ಮಾಡುವ ಕೆಲಸವೆ? ಹೇಡಿಗಳ ಸರ್ಕಾರ'

Oct 15, 2020, 8:31 PM IST

ಬೆಂಗಳೂರು( ಅ. 15)  ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ.

ಶಿರಾದಲ್ಲಿ ಧೂಳೆಬ್ಬಿಸಿದ ಡಿಕೆಶಿ ಮತ್ತು ಸಿದ್ದರಾಮಯ್ಯ

ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಕೆಂಡಾಮಂಡಲವಾಗಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ  ಎಂದು ವಾಗ್ದಾಳಿ ಮಾಡಿದ್ದಾರೆ.