ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

Published : Feb 27, 2021, 05:17 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್