ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

Published : Feb 27, 2021, 05:17 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?