ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

ಬೆಂಗಳೂರು ಗಲಭೆ ಆರೋಪಿ ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ರೆಡಿ; ಅಖಂಡ ಶ್ರೀನಿವಾಸ್ ಕಿಡಿ!

Published : Feb 27, 2021, 05:17 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಯಾರೂ ಮರೆತಿಲ್ಲ.  ಈ ಪ್ರಕರಣ ಸಂಬಂಧ ತನಿಖೆ ಇನ್ನು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಆಂತರಿಕ ಸಮಿತಿ ಗಲಭೆ ಆರೋಪಿಗೆ ಕ್ಲೀನ್ ಚಿಟ್ ನೀಡಿ, ಇದೀಗ ಪಕ್ಷಕ್ಕೆ ಸೇರಿಸಲು ಸಜ್ಜಾಗಿದೆ. ಆದರೆ ಈ ಗಲಭೆಯಲ್ಲಿ ತಮ್ಮ ಮನೆ, ಆಸ್ತಿ-ಪಾಸ್ತಿಕಳೆದುಕೂಂಡ ಕಾಂಗ್ರೆಸ್ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಕಾಂಗ್ರೆಸ್ ಒಳ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!