ಮೀರ್‌ ಸಾದಿಕ್‌ ಎಂದ ಅಶ್ವತ್ಥ್ ನಾರಾಯಣ್‌ಗೆ ಡಿಕೆ ಶಿವಕುಮಾರ್ ತಿರುಗೇಟು...ಅಬ್ಬಬ್ಬಾ...!

ಮೀರ್‌ ಸಾದಿಕ್‌ ಎಂದ ಅಶ್ವತ್ಥ್ ನಾರಾಯಣ್‌ಗೆ ಡಿಕೆ ಶಿವಕುಮಾರ್ ತಿರುಗೇಟು...ಅಬ್ಬಬ್ಬಾ...!

Published : Oct 21, 2020, 03:22 PM IST

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಅ.21): ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ನಡುವೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸಹ ಜೋರಾಗಿವೆ.

RR ನಗರ ಬೈ ಎಲೆಕ್ಷನ್: ಬಿಜೆಪಿಗೆ ಶಾಕ್ ಕೊಟ್ಟ ಡಿಕೆಶಿಗೆ ಮರ್ಮಾಘಾತ...!

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ