ಆಜಾನ್ ವಿಚಾರದಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ

ಆಜಾನ್ ವಿಚಾರದಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ

Published : Apr 05, 2022, 06:24 PM IST

ಮಸೀದಿಗಳಲ್ಲಿ ಮೈಕ್ ಬಳಸಿ ಆಜಾನ್ ಕೂಗುವುದನ್ನು ವಿರೋಧಿಸಿರುವ ರಾಜಕೀಯ ನಾಯಕರು, ಆಜಾನ್ ಕೂಗುವ ಸಮಯಕ್ಕೇ ಮೈಕ್‌ನಲ್ಲಿ ಹನುಮಾನ್ ಚಾಲೀಸಾ ಹಾಕುವಂತೆ ಅಭಿಯಾನ ಆರಂಭಿಸಿದ್ದಾರೆ. ಇದು ಪರ ವಿರೋಧಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ ಇಟ್ಟಿದ್ದಾರೆ. 

ಬೆಂಗಳೂರು, (ಏ.05): ಕರ್ನಾಟಕದಲ್ಲಿ ಹಿಜಾಜ್‌ ವಿವಾದ ಶುರುವಾಗಿನಿಂದ ಒಂದೊಂದೇ ವಿವಾದಗಳು ಹುಟ್ಟಿಕೊಳ್ಳಲಾರಂಭಿಸಿವೆ.
ಮಹಾರಾಷ್ಟ್ರದಲ್ಲಿ ಹೊತ್ತಿಕೊಂಡಿರುವ ಮೈಕ್ ವಿವಾದ ಕೂಡಾ ಕರ್ನಾಟಕದಲ್ಲಿ ಹೊಸ ಕಿಡಿ ಹೊತ್ತಿಸಿದೆ.

ಕರ್ನಾಟಕದಲ್ಲಿ ಆಝಾನ್ ಸೌಂಡ್: ಸರ್ಕಾರ ಯಾವುದೇ ಹೊಸ ಅದೇಶ ಹೊರಡಿಸಿಲ್ಲ ಎಂದ ಸಿಎಂ

ಮಸೀದಿಗಳಲ್ಲಿ ಮೈಕ್ ಬಳಸಿ ಆಜಾನ್ ಕೂಗುವುದನ್ನು ವಿರೋಧಿಸಿರುವ ರಾಜಕೀಯ ನಾಯಕರು, ಆಜಾನ್ ಕೂಗುವ ಸಮಯಕ್ಕೇ ಮೈಕ್‌ನಲ್ಲಿ ಹನುಮಾನ್ ಚಾಲೀಸಾ ಹಾಕುವಂತೆ ಅಭಿಯಾನ ಆರಂಭಿಸಿದ್ದಾರೆ. ಇದು ಪರ ವಿರೋಧಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ ಇಟ್ಟಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more