ಆಜಾನ್ ವಿಚಾರದಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ

ಆಜಾನ್ ವಿಚಾರದಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ

Published : Apr 05, 2022, 06:24 PM IST

ಮಸೀದಿಗಳಲ್ಲಿ ಮೈಕ್ ಬಳಸಿ ಆಜಾನ್ ಕೂಗುವುದನ್ನು ವಿರೋಧಿಸಿರುವ ರಾಜಕೀಯ ನಾಯಕರು, ಆಜಾನ್ ಕೂಗುವ ಸಮಯಕ್ಕೇ ಮೈಕ್‌ನಲ್ಲಿ ಹನುಮಾನ್ ಚಾಲೀಸಾ ಹಾಕುವಂತೆ ಅಭಿಯಾನ ಆರಂಭಿಸಿದ್ದಾರೆ. ಇದು ಪರ ವಿರೋಧಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ ಇಟ್ಟಿದ್ದಾರೆ. 

ಬೆಂಗಳೂರು, (ಏ.05): ಕರ್ನಾಟಕದಲ್ಲಿ ಹಿಜಾಜ್‌ ವಿವಾದ ಶುರುವಾಗಿನಿಂದ ಒಂದೊಂದೇ ವಿವಾದಗಳು ಹುಟ್ಟಿಕೊಳ್ಳಲಾರಂಭಿಸಿವೆ.
ಮಹಾರಾಷ್ಟ್ರದಲ್ಲಿ ಹೊತ್ತಿಕೊಂಡಿರುವ ಮೈಕ್ ವಿವಾದ ಕೂಡಾ ಕರ್ನಾಟಕದಲ್ಲಿ ಹೊಸ ಕಿಡಿ ಹೊತ್ತಿಸಿದೆ.

ಕರ್ನಾಟಕದಲ್ಲಿ ಆಝಾನ್ ಸೌಂಡ್: ಸರ್ಕಾರ ಯಾವುದೇ ಹೊಸ ಅದೇಶ ಹೊರಡಿಸಿಲ್ಲ ಎಂದ ಸಿಎಂ

ಮಸೀದಿಗಳಲ್ಲಿ ಮೈಕ್ ಬಳಸಿ ಆಜಾನ್ ಕೂಗುವುದನ್ನು ವಿರೋಧಿಸಿರುವ ರಾಜಕೀಯ ನಾಯಕರು, ಆಜಾನ್ ಕೂಗುವ ಸಮಯಕ್ಕೇ ಮೈಕ್‌ನಲ್ಲಿ ಹನುಮಾನ್ ಚಾಲೀಸಾ ಹಾಕುವಂತೆ ಅಭಿಯಾನ ಆರಂಭಿಸಿದ್ದಾರೆ. ಇದು ಪರ ವಿರೋಧಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನಡೆ ಇಟ್ಟಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more