'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

Published : Dec 28, 2020, 10:06 PM IST

ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು, (ಡಿ.28): ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಯತ್ನ..! 

ನಾನು ಹಸಿರು ಟವಲ್ ಹಾಕಿಕೊಂಡು ರೈತರ ಹೋರಾಟಕ್ಕೆ ಹೋಗಿದ್ದಕ್ಕೆ, ಕಾಂಗ್ರೆಸ್ ಶಾಲು​ಗೆ ವ್ಯಾಲ್ಯೂ ಇಲ್ಲ, ಅದಕ್ಕೆ ಹಸಿರು ಶಾಲು ಹಾಕ್ಕೊಂಡಿದ್ದಾರೆ ಅಂತ ಹೇಳಿದ್ರು. ನಾನೂ ಕೂಡ ಬಹಳ ಕೇಳಿಕೊಂಡು ತಾಳ್ಮೆಯಿಂದ ಇದ್ದೆ. ನಿಮ್ಮ ತಂದೆ ಅವರನ್ನ ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು, ನಿಮ್ಮನ್ನ ಎರಡನೇ ಬಾರಿ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಗುಡುಗಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!