'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

Published : Dec 28, 2020, 10:06 PM IST

ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು, (ಡಿ.28): ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಯತ್ನ..! 

ನಾನು ಹಸಿರು ಟವಲ್ ಹಾಕಿಕೊಂಡು ರೈತರ ಹೋರಾಟಕ್ಕೆ ಹೋಗಿದ್ದಕ್ಕೆ, ಕಾಂಗ್ರೆಸ್ ಶಾಲು​ಗೆ ವ್ಯಾಲ್ಯೂ ಇಲ್ಲ, ಅದಕ್ಕೆ ಹಸಿರು ಶಾಲು ಹಾಕ್ಕೊಂಡಿದ್ದಾರೆ ಅಂತ ಹೇಳಿದ್ರು. ನಾನೂ ಕೂಡ ಬಹಳ ಕೇಳಿಕೊಂಡು ತಾಳ್ಮೆಯಿಂದ ಇದ್ದೆ. ನಿಮ್ಮ ತಂದೆ ಅವರನ್ನ ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು, ನಿಮ್ಮನ್ನ ಎರಡನೇ ಬಾರಿ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಗುಡುಗಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?