'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

Published : Dec 28, 2020, 10:06 PM IST

ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು, (ಡಿ.28): ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಯತ್ನ..! 

ನಾನು ಹಸಿರು ಟವಲ್ ಹಾಕಿಕೊಂಡು ರೈತರ ಹೋರಾಟಕ್ಕೆ ಹೋಗಿದ್ದಕ್ಕೆ, ಕಾಂಗ್ರೆಸ್ ಶಾಲು​ಗೆ ವ್ಯಾಲ್ಯೂ ಇಲ್ಲ, ಅದಕ್ಕೆ ಹಸಿರು ಶಾಲು ಹಾಕ್ಕೊಂಡಿದ್ದಾರೆ ಅಂತ ಹೇಳಿದ್ರು. ನಾನೂ ಕೂಡ ಬಹಳ ಕೇಳಿಕೊಂಡು ತಾಳ್ಮೆಯಿಂದ ಇದ್ದೆ. ನಿಮ್ಮ ತಂದೆ ಅವರನ್ನ ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು, ನಿಮ್ಮನ್ನ ಎರಡನೇ ಬಾರಿ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಗುಡುಗಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?