ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

Published : Oct 13, 2021, 12:34 PM ISTUpdated : Oct 13, 2021, 02:21 PM IST

ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಜೊತೆಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು(ಅ.13): ಮಾಜಿ ಸಂಸದ ವಿ.ಎಸ್ ಉಗ್ರಪ್ಪ(VS Ugrappa) ಹಾಗೂ ಕೆಪಿಸಿಸಿ(KPCC) ಮಾಧ್ಯಮ ಸಂಯೋಜಕ ಸಲೀಂ ಜೊತೆಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar) ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ.

ಹೌದು ಡಿಕೆಶಿ ವಿರುದ್ಧ ಹೇಳಿಕೆ ಕೊಟ್ಟಿದ್ದ ಸಲೀಂ(Saleem), ಅವರು ದೊಡ್ಡ ಸ್ಕ್ರ್ಯಾಮ್ ಇದೆ, ಕೆದುಕುತ್ತಾ ಹೋದ್ರೆ ಇವರದ್ದು ಹೊರಬರುತ್ತೆ. ಅವರ ಹುಡುಗನ ಹತ್ರನೇ 50 ರಿಂದ 100 ಕೋಟಿ ಇದೆ ಎಂದರೆ, ಡಿಕೆ ಹತ್ರ ಇನ್ನೆಷ್ಟು ಇರಬೇಕು? ಎಂದು ಪ್ರಶ್ನಿಸಿದ್ದರು. ಅಲ್ಲದೇ ಈ ಸಂದರ್ಭದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ್ದರು.

ಈ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಸಲೀಂ ಅವರಿಗೆ ಕರೆ ಮಾಡಿದ ಡಿಕೆಶಿ ನನ್ನ ಅನ್ನ ತಿಂದು ನನಗೆ ಬೈತಿರಾ..? ನೀವೆಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಇರೋಕೆ ನಾಲಾಯಕ್ ಎಂದು ಕಿಡಿ ಕಾರಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?