ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

Published : Sep 16, 2022, 06:09 PM IST

ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್. 16): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

ಇಡಿ ಸಮನ್ಸ್‌ಗೆ ಬಿಜೆಪಿ ವಿರುದ್ಧ ಕಿಡಿ, ಸಿದ್ದು ಮತ್ತು ಟೀಂಗೆ ಡಿಕೆಶಿ ಟಕ್ಕರ್ !

ಪಕ್ಷಕ್ಕಾಗಿ  ಕೆಲಸ ಮಾಡಿದವರಿಗೆ ಮಾತ್ರ ಟಿಕೆಟ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿ ಬಗ್ಗೆ ಒಂದು ಗೌಪ್ಯ ಪತ್ರ ಪಡೆಯುತ್ತೇನೆ. ಆ ಪತ್ರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನನ್ನ(ಡಿಕೆಶಿ) ಬಳಿ ಮಾತ್ರ ಇರುತ್ತೆ. ಸಿಎಲ್‌ಪಿ ನಾಯಕರಿಗೆ ಆ ಪತ್ರ ತೋರಿಸುವುದಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ  ಪರೋಕ್ಷವಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಹೊರಗಿಡುವ ಮಾತುನ್ನಾಡಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more