ದೇಶದ ಐಕ್ಯತೆಗೆ ಒಂದೇ ಆಯ್ಕೆ, ಅದು ಕಾಂಗ್ರೆಸ್: ಡಿಕೆಶಿ

Jul 2, 2020, 10:09 AM IST

ಬೆಂಗಳೂರು (ಜು.02): ಏಷ್ಯಾದಲ್ಲೇ ಅತೀ ದೊಡ್ಡ ಪ್ರಮಾಣದ ಆನ್‌ಲೈನ್ ಸಮಾವೇಶದಲ್ಲಿ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷರಾಗಿ ಪದಗ್ರಹಣಕ್ಕೆ ಕೌಂಟ್‌ಡೌನ್ ಶುರುವಾಗಿದೆ.

ಇದನ್ನೂ ನೋಡಿ ಬಂದಾ ನೋಡು ಡಿಕೆಶಿ ಸಾಹೇಬ

ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಡಿಕೆಶಿ, ತಮ್ಮ ಮುಂದಿರುವ ಆದ್ಯತೆಗಳನ್ನು ಹಂಚಿಕೊಂಡಿದ್ದಾರೆ.ಅವರೇನು ಹೇಳಿದ್ದಾರೆ ಕೇಳೋಣ ಬನ್ನಿ...