ದೇಶದ ಐಕ್ಯತೆಗೆ ಒಂದೇ ಆಯ್ಕೆ, ಅದು ಕಾಂಗ್ರೆಸ್: ಡಿಕೆಶಿ

ದೇಶದ ಐಕ್ಯತೆಗೆ ಒಂದೇ ಆಯ್ಕೆ, ಅದು ಕಾಂಗ್ರೆಸ್: ಡಿಕೆಶಿ

Suvarna News   | Asianet News
Published : Jul 02, 2020, 10:09 AM ISTUpdated : Jul 10, 2020, 12:54 PM IST
  • ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಪದಗ್ರಹಣಕ್ಕೆ ಕೌಂಟ್‌ಡೌನ್
  • ಸುವರ್ಣನ್ಯೂಸ್‌ ಜೊತೆ ಟ್ರಬಲ್ ಶೂಟರ್‌ ಎಕ್ಸ್‌ಕ್ಲೂಸಿವ್ ಚಿಟ್‌ಚಾಟ್
  • ಅಧಿಕಾರ ಮುಖ್ಯವಲ್ಲ, ಪಕ್ಷ, ಸಿದ್ಧಾಂತಕ್ಕೆ ಒತ್ತು: ಡಿಕೆಶಿ ಮಾತು 

ಬೆಂಗಳೂರು (ಜು.02): ಏಷ್ಯಾದಲ್ಲೇ ಅತೀ ದೊಡ್ಡ ಪ್ರಮಾಣದ ಆನ್‌ಲೈನ್ ಸಮಾವೇಶದಲ್ಲಿ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷರಾಗಿ ಪದಗ್ರಹಣಕ್ಕೆ ಕೌಂಟ್‌ಡೌನ್ ಶುರುವಾಗಿದೆ.

ಇದನ್ನೂ ನೋಡಿ ಬಂದಾ ನೋಡು ಡಿಕೆಶಿ ಸಾಹೇಬ

ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಡಿಕೆಶಿ, ತಮ್ಮ ಮುಂದಿರುವ ಆದ್ಯತೆಗಳನ್ನು ಹಂಚಿಕೊಂಡಿದ್ದಾರೆ.ಅವರೇನು ಹೇಳಿದ್ದಾರೆ ಕೇಳೋಣ ಬನ್ನಿ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!