ಡಿಕೆಶಿಗೆ ಏಕೋ ಮುಹೂರ್ತ ಕೂಡಿ ಬರ್ತಿಲ್ಲ: ಕೆಪಿಸಿಸಿ ಅಧ್ಯಕ್ಷರ ಆಟಕ್ಕೆ ಸರ್ಕಾರ ಅಡ್ಡಗಾಲು

ಡಿಕೆಶಿಗೆ ಏಕೋ ಮುಹೂರ್ತ ಕೂಡಿ ಬರ್ತಿಲ್ಲ: ಕೆಪಿಸಿಸಿ ಅಧ್ಯಕ್ಷರ ಆಟಕ್ಕೆ ಸರ್ಕಾರ ಅಡ್ಡಗಾಲು

Published : Jun 09, 2020, 07:37 PM IST

ಡಿಕೆ ಶಿವಕುಮಾರ್‌ಗೆ ಏಕೋ ಮುಹೂರ್ತ ಕೂಡಿ ಬರುತ್ತಿಲ್ಲ. ಮೊದಲು ಅವರನ್ನು ಅಧ್ಯಕ್ಷರಾನಗಿ ಘೋಷಣೆ ಮಾಡುವುದೇ ಟೈಮ್ ತೆಗೆದುಕೊಂಡಿತ್ತು. ಈಗ ನೋಡಿದರೆ ಹೀಗೆ...

ಬೆಂಗಳೂರು, (ಜೂನ್.09): ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಅದಕ್ಕೂ ಡಿಕೆ ಶಿವಕುಮಾರ್ ಸಹ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಪಡೆಯಲು ಹಲವು ದಿನಗಳು ಕಾಯಬೇಕಾಗಿ ಬಂತು.

ಅಧಿಕಾರ ಸ್ವೀಕರಿಸಲು ಹೊರಟ್ಟಿದ ಡಿಕೆಶಿಗೆ ಶಾಕ್: ಎಲ್ಲಾ ಸಿದ್ಧತೆಗಳು ನೀರಿಲ್ಲಿ ಹೋಮ..!

ಆದರೂ ಡಿಕೆ ಶಿವಕುಮಾರ್‌ಗೆ ಏಕೋ ಮುಹೂರ್ತ ಕೂಡಿ ಬರುತ್ತಿಲ್ಲ. ಮೊದಲು ಅವರನ್ನು ಅಧ್ಯಕ್ಷರಾನಗಿ ಘೋಷಣೆ ಮಾಡುವುದೇ ಟೈಮ್ ತೆಗೆದುಕೊಂಡಿತ್ತು. ಈಗ ನೋಡಿದರೆ ಹೀಗೆ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!