ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

Published : Jul 01, 2024, 03:52 PM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದಾರೆ.

ಲೋಕಸಭೆ ಫಲಿತಾಂಶ ಬೆನ್ನಲ್ಲೇ ಅಧ್ಯಕ್ಷರ ಬದಲಾವಣೆ ಕೂಗು ಕಾಂಗ್ರೆಸ್‌ನಲ್ಲಿ(Congress) ಜೋರಾಗಿ ಕೇಳಿಬರುತ್ತಿದೆ. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಹುದ್ದೆಗಾಗಿ ಸಚಿವರ ಮಧ್ಯೆ ಸಮರ ಜೋರಾಗಿದೆ. ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದು, ಒಬ್ಬರಿಗೆ ಒಂದೇ ಹುದ್ದೆ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ. ಡಿಕೆಶಿ ಡಿಸಿಎಂ ಆಗಿದ್ದಾರೆ, ಕೆಪಿಸಿಸಿ ಹುದ್ದೆ ಬಿಟ್ಟುಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ. ಕೆಪಿಸಿಸಿ ಹುದ್ದೆ(KPCC post) ಮೇಲೆ ಸಚಿವರಾದ ರಾಜಣ್ಣ, ಎಂ.ಪಿ.ಪಾಟೀಲ್ ಕಣ್ಣಾಕಿದ್ದಾರೆ. ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ರಾಜಣ್ಣ ಹೇಳಿದ್ದಾರೆ. ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಿ ಎಂದು ಎಂಬಿಪಿ ಒತ್ತಾಯ ಮಾಡಿದ್ದಾರೆ. ಕೆಪಿಸಿಸಿ ಬದಲಾವಣೆ ಬೆನ್ನಲ್ಲೇ ಪದಾಧಿಕಾರಿಗಳ ಜತೆ ಡಿಕೆಶಿ ಚರ್ಚೆ ನಡೆಸಿದ್ದು, ಪದಾಧಿಕಾರಿಗಳ ಸಭೆ ಮೂಲಕ ಡಿಕೆಶಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಣಕ್ಕೆ ಡಿಕೆ ಶಿವಕುಮಾರ್ ಈ ಮೂಲಕ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಟುಂಬಿಕ ಕಲಹ ಹಿನ್ನೆಲೆ: ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more