ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

Published : Jul 01, 2024, 03:52 PM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದಾರೆ.

ಲೋಕಸಭೆ ಫಲಿತಾಂಶ ಬೆನ್ನಲ್ಲೇ ಅಧ್ಯಕ್ಷರ ಬದಲಾವಣೆ ಕೂಗು ಕಾಂಗ್ರೆಸ್‌ನಲ್ಲಿ(Congress) ಜೋರಾಗಿ ಕೇಳಿಬರುತ್ತಿದೆ. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಹುದ್ದೆಗಾಗಿ ಸಚಿವರ ಮಧ್ಯೆ ಸಮರ ಜೋರಾಗಿದೆ. ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದು, ಒಬ್ಬರಿಗೆ ಒಂದೇ ಹುದ್ದೆ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ. ಡಿಕೆಶಿ ಡಿಸಿಎಂ ಆಗಿದ್ದಾರೆ, ಕೆಪಿಸಿಸಿ ಹುದ್ದೆ ಬಿಟ್ಟುಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ. ಕೆಪಿಸಿಸಿ ಹುದ್ದೆ(KPCC post) ಮೇಲೆ ಸಚಿವರಾದ ರಾಜಣ್ಣ, ಎಂ.ಪಿ.ಪಾಟೀಲ್ ಕಣ್ಣಾಕಿದ್ದಾರೆ. ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ರಾಜಣ್ಣ ಹೇಳಿದ್ದಾರೆ. ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಿ ಎಂದು ಎಂಬಿಪಿ ಒತ್ತಾಯ ಮಾಡಿದ್ದಾರೆ. ಕೆಪಿಸಿಸಿ ಬದಲಾವಣೆ ಬೆನ್ನಲ್ಲೇ ಪದಾಧಿಕಾರಿಗಳ ಜತೆ ಡಿಕೆಶಿ ಚರ್ಚೆ ನಡೆಸಿದ್ದು, ಪದಾಧಿಕಾರಿಗಳ ಸಭೆ ಮೂಲಕ ಡಿಕೆಶಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಣಕ್ಕೆ ಡಿಕೆ ಶಿವಕುಮಾರ್ ಈ ಮೂಲಕ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಟುಂಬಿಕ ಕಲಹ ಹಿನ್ನೆಲೆ: ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more