ಇತ್ತ ಬಿಜೆಪಿಯಿಂದ ಕನಕಪುರ ಚಲೋ; ಅತ್ತ ಡಿಕೆಶಿ ದೆಹಲಿ ದೌಡು!

ಇತ್ತ ಬಿಜೆಪಿಯಿಂದ ಕನಕಪುರ ಚಲೋ; ಅತ್ತ ಡಿಕೆಶಿ ದೆಹಲಿ ದೌಡು!

Suvarna News   | Asianet News
Published : Jan 13, 2020, 12:54 PM IST

ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.  

ಬೆಂಗಳೂರು (ಜ.13): ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.  

ಕನಕಪುರದಲ್ಲಿ ಸ್ಥಾಪನೆಯಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕಕ್ಕೆ  ಕ್ಷಣಗಣನೆ ಆರಂಭವಾಗಿದೆ.

      

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!