ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ,  ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ, ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

Published : Mar 03, 2021, 11:35 AM ISTUpdated : Mar 03, 2021, 11:59 AM IST

ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. 

ಬೆಂಗಳೂರು (ಮಾ. 03): ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. 

ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ದೇವನಹಳ್ಳಿಯಲ್ಲಿ ಮೊದಲ ಜನಧ್ವನಿ‌ ಕಾರ್ಯಕ್ರಮ.,ಬಳಿಕ ಚಿಕ್ಕಬಳ್ಳಾಪುರದಲ್ಲಿಯೂ ಸಾರ್ವಜನಿಕ ಸಭೆ ನಡೆಯಲಿದೆ.  ದೇವನಹಳ್ಳಿ ಬಳಿ ಅಂಜನೇಯ ಟೆಂಪಲ್ ಹಾಗೂ ದರ್ಗಾಗೆ  ಭೇಟಿ ನೀಡಿ ಒಂದು ಕಿ.ಲೋ ಮೀಟರ್ ಪಾದಯಾತ್ರೆ ನಡೆಯಲಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!