ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ,  ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ, ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

Published : Mar 03, 2021, 11:35 AM ISTUpdated : Mar 03, 2021, 11:59 AM IST

ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. 

ಬೆಂಗಳೂರು (ಮಾ. 03): ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. 

ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ದೇವನಹಳ್ಳಿಯಲ್ಲಿ ಮೊದಲ ಜನಧ್ವನಿ‌ ಕಾರ್ಯಕ್ರಮ.,ಬಳಿಕ ಚಿಕ್ಕಬಳ್ಳಾಪುರದಲ್ಲಿಯೂ ಸಾರ್ವಜನಿಕ ಸಭೆ ನಡೆಯಲಿದೆ.  ದೇವನಹಳ್ಳಿ ಬಳಿ ಅಂಜನೇಯ ಟೆಂಪಲ್ ಹಾಗೂ ದರ್ಗಾಗೆ  ಭೇಟಿ ನೀಡಿ ಒಂದು ಕಿ.ಲೋ ಮೀಟರ್ ಪಾದಯಾತ್ರೆ ನಡೆಯಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!