ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

Published : Nov 02, 2022, 11:01 PM IST

ವಲಸೆ ಹೋದವರಿಗೆ ಡಿಕೆಶಿ ಬಹಿರಂಗ ಆಫರ್, ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾ ನಂ.1, ಪ್ರವೀಣ್ ನೆಟ್ಟಾರು ಹಂತಕರ ಪತ್ತಗೆ NIA 14 ಲಕ್ಷ ರೂ ನಗದು ಘೋಷಣೆ, ಬೆಂಗಳೂರಲ್ಲಿ ಹೂಡಿಕೆದಾರರ ಬೃಹತ್ ಸಮಾವೇಶ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸಿದ ಮೂಲ ಕಾಂಗ್ರೆಸ್ ನಾಯಕರು ಮತ್ತೆ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಆಹ್ವಾನ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸರ್ಕಾರ ಬೀಳಿಸಿ ಬಿಜೆಪಿ ಸೇರಿಕೊಂಡ ನಾಯಕರನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮತ್ತೆ ಡಿಕೆಶಿ ಹಾಗೂ ಸಿದ್ದು ನಡುವಿನ ಮೈಮನಸ್ಸಿಗೆ ಮತ್ತೊಂದು ವೇದಿಕೆ ಸಿದ್ದವಾಗಿದೆ. ಇತ್ತ ಡಿಕೆಶಿ ಆಹ್ವಾನ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ನಾಯಕರು ಪಕ್ಷ ತೊರೆದರೆ ಅನ್ನೋ ಆತಂಕವೂ ಮನೆ ಮಾಡಿದೆ. 
 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more