ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

Published : Nov 02, 2022, 11:01 PM IST

ವಲಸೆ ಹೋದವರಿಗೆ ಡಿಕೆಶಿ ಬಹಿರಂಗ ಆಫರ್, ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾ ನಂ.1, ಪ್ರವೀಣ್ ನೆಟ್ಟಾರು ಹಂತಕರ ಪತ್ತಗೆ NIA 14 ಲಕ್ಷ ರೂ ನಗದು ಘೋಷಣೆ, ಬೆಂಗಳೂರಲ್ಲಿ ಹೂಡಿಕೆದಾರರ ಬೃಹತ್ ಸಮಾವೇಶ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸಿದ ಮೂಲ ಕಾಂಗ್ರೆಸ್ ನಾಯಕರು ಮತ್ತೆ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಆಹ್ವಾನ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸರ್ಕಾರ ಬೀಳಿಸಿ ಬಿಜೆಪಿ ಸೇರಿಕೊಂಡ ನಾಯಕರನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮತ್ತೆ ಡಿಕೆಶಿ ಹಾಗೂ ಸಿದ್ದು ನಡುವಿನ ಮೈಮನಸ್ಸಿಗೆ ಮತ್ತೊಂದು ವೇದಿಕೆ ಸಿದ್ದವಾಗಿದೆ. ಇತ್ತ ಡಿಕೆಶಿ ಆಹ್ವಾನ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ನಾಯಕರು ಪಕ್ಷ ತೊರೆದರೆ ಅನ್ನೋ ಆತಂಕವೂ ಮನೆ ಮಾಡಿದೆ. 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more