ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

Published : Nov 02, 2022, 11:01 PM IST

ವಲಸೆ ಹೋದವರಿಗೆ ಡಿಕೆಶಿ ಬಹಿರಂಗ ಆಫರ್, ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾ ನಂ.1, ಪ್ರವೀಣ್ ನೆಟ್ಟಾರು ಹಂತಕರ ಪತ್ತಗೆ NIA 14 ಲಕ್ಷ ರೂ ನಗದು ಘೋಷಣೆ, ಬೆಂಗಳೂರಲ್ಲಿ ಹೂಡಿಕೆದಾರರ ಬೃಹತ್ ಸಮಾವೇಶ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸಿದ ಮೂಲ ಕಾಂಗ್ರೆಸ್ ನಾಯಕರು ಮತ್ತೆ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಆಹ್ವಾನ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸರ್ಕಾರ ಬೀಳಿಸಿ ಬಿಜೆಪಿ ಸೇರಿಕೊಂಡ ನಾಯಕರನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮತ್ತೆ ಡಿಕೆಶಿ ಹಾಗೂ ಸಿದ್ದು ನಡುವಿನ ಮೈಮನಸ್ಸಿಗೆ ಮತ್ತೊಂದು ವೇದಿಕೆ ಸಿದ್ದವಾಗಿದೆ. ಇತ್ತ ಡಿಕೆಶಿ ಆಹ್ವಾನ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ನಾಯಕರು ಪಕ್ಷ ತೊರೆದರೆ ಅನ್ನೋ ಆತಂಕವೂ ಮನೆ ಮಾಡಿದೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more