ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

Published : Nov 02, 2022, 11:01 PM IST

ವಲಸೆ ಹೋದವರಿಗೆ ಡಿಕೆಶಿ ಬಹಿರಂಗ ಆಫರ್, ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾ ನಂ.1, ಪ್ರವೀಣ್ ನೆಟ್ಟಾರು ಹಂತಕರ ಪತ್ತಗೆ NIA 14 ಲಕ್ಷ ರೂ ನಗದು ಘೋಷಣೆ, ಬೆಂಗಳೂರಲ್ಲಿ ಹೂಡಿಕೆದಾರರ ಬೃಹತ್ ಸಮಾವೇಶ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸಿದ ಮೂಲ ಕಾಂಗ್ರೆಸ್ ನಾಯಕರು ಮತ್ತೆ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಆಹ್ವಾನ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸರ್ಕಾರ ಬೀಳಿಸಿ ಬಿಜೆಪಿ ಸೇರಿಕೊಂಡ ನಾಯಕರನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮತ್ತೆ ಡಿಕೆಶಿ ಹಾಗೂ ಸಿದ್ದು ನಡುವಿನ ಮೈಮನಸ್ಸಿಗೆ ಮತ್ತೊಂದು ವೇದಿಕೆ ಸಿದ್ದವಾಗಿದೆ. ಇತ್ತ ಡಿಕೆಶಿ ಆಹ್ವಾನ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ನಾಯಕರು ಪಕ್ಷ ತೊರೆದರೆ ಅನ್ನೋ ಆತಂಕವೂ ಮನೆ ಮಾಡಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more