ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

ಪಕ್ಷ ತೊರೆದವರಿಗೆ ಮರಳಿ ಬರಲು ಡಿಕೆಶಿ ಆಹ್ವಾನ, ಕಾಂಗ್ರೆಸ್‌ನಲ್ಲಿ ಒಡಕು, ಬಿಜೆಪಿಗೆ ತೊಡಕು!

Published : Nov 02, 2022, 11:01 PM IST

ವಲಸೆ ಹೋದವರಿಗೆ ಡಿಕೆಶಿ ಬಹಿರಂಗ ಆಫರ್, ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾ ನಂ.1, ಪ್ರವೀಣ್ ನೆಟ್ಟಾರು ಹಂತಕರ ಪತ್ತಗೆ NIA 14 ಲಕ್ಷ ರೂ ನಗದು ಘೋಷಣೆ, ಬೆಂಗಳೂರಲ್ಲಿ ಹೂಡಿಕೆದಾರರ ಬೃಹತ್ ಸಮಾವೇಶ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸಿದ ಮೂಲ ಕಾಂಗ್ರೆಸ್ ನಾಯಕರು ಮತ್ತೆ ಪಕ್ಷಕ್ಕೆ ವಾಪಸ್ ಬರುವಂತೆ ಆಹ್ವಾನ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಆಹ್ವಾನ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸರ್ಕಾರ ಬೀಳಿಸಿ ಬಿಜೆಪಿ ಸೇರಿಕೊಂಡ ನಾಯಕರನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳಲು ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಮತ್ತೆ ಡಿಕೆಶಿ ಹಾಗೂ ಸಿದ್ದು ನಡುವಿನ ಮೈಮನಸ್ಸಿಗೆ ಮತ್ತೊಂದು ವೇದಿಕೆ ಸಿದ್ದವಾಗಿದೆ. ಇತ್ತ ಡಿಕೆಶಿ ಆಹ್ವಾನ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ನಾಯಕರು ಪಕ್ಷ ತೊರೆದರೆ ಅನ್ನೋ ಆತಂಕವೂ ಮನೆ ಮಾಡಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more