Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು

Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು

Published : Feb 17, 2022, 07:54 PM IST

ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.
 

ಬೆಂಗಳೂರು, (ಫೆ.17):  ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.

Karnataka Politics ಹೊರಗಡೆ ಹಿಜಾಬ್ ಕಿಚ್ಚು, ಸದನದೊಳಗೆ ಧ್ವಜ ಕದನ

ಇನ್ನು ಈ ಬಗ್ಗೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಬಿಜೆಪಿ ಅವಧಿಯಲ್ಲೇ ಯಾಕೆ? ಕೋರ್ಟ್ ಏನು ಆದೇಶಕ್ಕೆ ಕೊಡುತ್ತೆ ಅದಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more