Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

Published : Mar 14, 2024, 01:43 PM ISTUpdated : Mar 14, 2024, 01:44 PM IST

ಬಿಎಸ್‌ವೈ ಹಠ ಹಿಡಿದು ಕರಂದ್ಲಾಜೆ, ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ಆದ್ರೆ, ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಟಿಕೆಟ್(Ticket)ಮಿಸ್ ಆಗಿದ್ದು, ಮಾಜಿ ಸಿಎಂ ಯಡಿಯೂರಪ್ಪ(BS Yediyurappa) ವಿರುದ್ಧ ಕೆ.ಎಸ್ ಈಶ್ವರಪ್ಪ(KS Eshwarappa) ಕೆಂಡಾಮಂಡಲವಾಗಿದ್ದಾರೆ. ಕಾಂತೇಶ್‌ಗೆ ಟಿಕೆಟ್ ಕೊಡಿಸದೇ ಬಿಎಸ್‌ವೈ ಮೋಸ ಮಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಕಾಂತೇಶ್‌ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಬಿಎಸ್‌ವೈ ಹಠ ಹಿಡಿದು ಕರಂದ್ಲಾಜೆ, ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ಆದ್ರೆ, ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ. ರಾಘವೇಂದ್ರ ವಿರುದ್ಧ ಸ್ಪರ್ಧಿಸಲು ನನ್ನ ಬೆಂಬಲಿಗರು ಹೇಳ್ತಿದ್ದಾರೆ. ನಾನು ಸ್ಪರ್ಧಿಸಬೇಕೋ? ಬೇಡವೋ? ಇನ್ನು ನಿರ್ಧರಿಸಿಲ್ಲ. ಶುಕ್ರವಾರ ಬೆಂಬಲಿಗರ ಸಭೆ ಕರೆದಿದ್ದೇನೆ, ಚರ್ಚಿಸುತ್ತೇನೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more