Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

Published : Mar 14, 2024, 01:43 PM ISTUpdated : Mar 14, 2024, 01:44 PM IST

ಬಿಎಸ್‌ವೈ ಹಠ ಹಿಡಿದು ಕರಂದ್ಲಾಜೆ, ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ಆದ್ರೆ, ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಟಿಕೆಟ್(Ticket)ಮಿಸ್ ಆಗಿದ್ದು, ಮಾಜಿ ಸಿಎಂ ಯಡಿಯೂರಪ್ಪ(BS Yediyurappa) ವಿರುದ್ಧ ಕೆ.ಎಸ್ ಈಶ್ವರಪ್ಪ(KS Eshwarappa) ಕೆಂಡಾಮಂಡಲವಾಗಿದ್ದಾರೆ. ಕಾಂತೇಶ್‌ಗೆ ಟಿಕೆಟ್ ಕೊಡಿಸದೇ ಬಿಎಸ್‌ವೈ ಮೋಸ ಮಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. ಕಾಂತೇಶ್‌ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಬಿಎಸ್‌ವೈ ಹಠ ಹಿಡಿದು ಕರಂದ್ಲಾಜೆ, ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. ಆದ್ರೆ, ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ. ರಾಘವೇಂದ್ರ ವಿರುದ್ಧ ಸ್ಪರ್ಧಿಸಲು ನನ್ನ ಬೆಂಬಲಿಗರು ಹೇಳ್ತಿದ್ದಾರೆ. ನಾನು ಸ್ಪರ್ಧಿಸಬೇಕೋ? ಬೇಡವೋ? ಇನ್ನು ನಿರ್ಧರಿಸಿಲ್ಲ. ಶುಕ್ರವಾರ ಬೆಂಬಲಿಗರ ಸಭೆ ಕರೆದಿದ್ದೇನೆ, ಚರ್ಚಿಸುತ್ತೇನೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more