ಸಂತೋಷ್ ಆತ್ಮಹತ್ಯೆ ಪ್ರಕರಣ: ಡಿಕೆಶಿ ಸವಾಲ್‌ಗೆ ಈಶ್ವರಪ್ಪ ಪ್ರತಿಸವಾಲ್‌

Jul 26, 2022, 5:52 PM IST

ಬೆಂಗಳೂರು, (ಜುಲೈ,26):  ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿದೆ. ಇನ್ನು ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. 

40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

ಇನ್ನು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಡಿಕೆಶಿಗೆ ತಾಕತ್ತಿದ್ದರೆ ಪ್ರಕರಣವನ್ನು ಹೈಕೋರ್ಟ್‌, ಸುಪ್ರೀಂಕೋರ್ಟ್‌ಗೆ ಒಯ್ಯಲಿ ಎಂದು ಸವಾಲು ಹೇಳಿದ್ದಾರೆ.