ರಾಜೀನಾಮೆಗೂ ಮುನ್ನ ಈಶ್ವರಪ್ಪ ಶಕ್ತಿ ಪ್ರದರ್ಶನ..!

ರಾಜೀನಾಮೆಗೂ ಮುನ್ನ ಈಶ್ವರಪ್ಪ ಶಕ್ತಿ ಪ್ರದರ್ಶನ..!

Published : Apr 15, 2022, 04:03 PM IST

 ಕೆಎಸ್ ಈಶ್ವರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಮುಖಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲೂ ತಮ್ಮ ಶಕ್ತಿ ಪ್ರದರ್ಶನಕ್ಕೆ ಈಶ್ವರಪ್ಪ ಮುಂದಾಗಿದ್ದಾರೆ.

ಬೆಂಗಳೂರು, (ಏ.15): ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಲಿದ್ದಾರೆ.

ಈಶ್ವರಪ್ಪ ರಾಜೀನಾಮೆಗೂ ಮುನ್ನ PDOಗಳ ಟ್ರಾನ್ಸ್‌ಫರ್, ಚರ್ಚೆಗೆ ಗ್ರಾಸ..!

ಈ ಹಿನ್ನೆಲೆಲ್ಲಿ ಕೆಎಸ್ ಈಶ್ವರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಮುಖಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲೂ ತಮ್ಮ ಶಕ್ತಿ ಪ್ರದರ್ಶನಕ್ಕೆ ಈಶ್ವರಪ್ಪ ಮುಂದಾಗಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more