ಮುಖ್ಯಮಂತ್ರಿ ಬಿಎಸ್ವೈ ಆಪ್ತ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ.
ಬೆಂಗಳೂರು (ನ. 28): ಮುಖ್ಯಮಂತ್ರಿ ಬಿಎಸ್ವೈ ಆಪ್ತ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ.
ರಾಮಯ್ಯ ಆಸ್ಪತ್ರೆ ವೈದ್ಯರು ಮಾತನಾಡಿ, ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ.