'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

Published : Nov 28, 2020, 01:42 PM IST

ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ಬೆಂಗಳೂರು (ನ. 28): ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ರಾಮಯ್ಯ ಆಸ್ಪತ್ರೆ ವೈದ್ಯರು ಮಾತನಾಡಿ, ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!