'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

Published : Nov 28, 2020, 01:42 PM IST

ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ಬೆಂಗಳೂರು (ನ. 28): ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ರಾಮಯ್ಯ ಆಸ್ಪತ್ರೆ ವೈದ್ಯರು ಮಾತನಾಡಿ, ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ. 
 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!