'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

Published : Nov 28, 2020, 01:42 PM IST

ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ಬೆಂಗಳೂರು (ನ. 28): ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ರಾಮಯ್ಯ ಆಸ್ಪತ್ರೆ ವೈದ್ಯರು ಮಾತನಾಡಿ, ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!