'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ

Published : Nov 28, 2020, 01:42 PM IST

ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ಬೆಂಗಳೂರು (ನ. 28): ಮುಖ್ಯಮಂತ್ರಿ ಬಿಎಸ್‌ವೈ ಆಪ್ತ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಕೆ. ಎಸ್ ಈಶ್ವರಪ್ಪರವರನ್ನು ಪ್ರಶ್ನಿಸಿದಾಗ, 'ಅವನ್ಯಾವನೋ ಸತ್ತರೆ ನನ್ನನ್ಯಾಕೆ ಪ್ರಶ್ನಿಸುತ್ತೀರಿ? ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಎನ್ನುತ್ತಿದ್ದಾರೆ. ರಾಜಕೀಯ ಕಾರಣವೋ, ಕೌಟುಂಬಿಕ ಕಾರಣವೋ ಎಂದು ಮನೆಯವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ. 

ರಾಮಯ್ಯ ಆಸ್ಪತ್ರೆ ವೈದ್ಯರು ಮಾತನಾಡಿ, ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ. ಭಯಪಡುವ ಅಗತ್ಯ ಇಲ್ಲ' ಎಂದು ಭರವಸೆ ನೀಡಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!