ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

Published : Mar 17, 2024, 02:12 PM IST

ಹಳೆ ನೋವು ಕೆದಕಿ ಹೊಸ ಸಂಕಲ್ಪ ತೊಟ್ಟಿದ್ದೇಕೆ..!
ರಾಮ.. ಮೋದಿ.. ಜಪ ಮಾಡಿದ ಈಶ್ವರಪ್ಪ..!
ಶೋಭಾ ಕರಂದ್ಲಾಗೆ ಟಿಕೆಟ್..ಈಶ್ವರಪ್ಪ ಗರಂ..!
 

ಕರ್ನಾಟಕ ಬಿಜೆಪಿಯ ಖಟ್ಟರ್ ಹಿಂದುತ್ವ ಪ್ರತಿಪಾದಿ. ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪನವರು(KS Eshwarappa) ಲೋಕಸಭಾ ಚುನಾವಣೆಯ(Loksabha Election) ಅಭ್ಯರ್ಥಿ ಘೋಷಣೆಯಾದ ಮೇಲೆ ರೆಬಲ್ ಸ್ಟಾರ್ ಆಗಿ ಬದಲಾಗಿದ್ದಾರೆ. ಪುತ್ರ ಕಾಂತೇಶ್ ಅವರಿಗೆ ಹಾವೇರಿ(Haveri) ಟಿಕೆಟ್ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಈಶ್ವರಪ್ಪನವರಿಗೆ ಭ್ರಮನಿರಸನವಾಗಿದೆ. ಹೀಗಾಗಿ ಪಕ್ಷದ ಹಿರಿಯ ನಾಯಕ, ಆಪ್ತಮಿತ್ರ ಬಿ.ಎಸ್. ಯಡಿಯೂರಪ್ಪನವರ(Yediyurappa) ಮೇಲೆ ತಿರುಗಿ ಬಿದ್ದಿದ್ದಾರೆ. ಶಿವಮೊಗ್ಗದಿಂದ(Shivamogga) ಸ್ವತಂತ್ರ್ಯವಾಗಿ ಚುನಾವಣೆ ಎದುರಿಸೋ ಘೋಷಣೆ ಮಾಡಿರೋ ಈಶ್ವರಪ್ಪನವರು ಶಿವಮೊಗ್ಗದಲ್ಲಿ ಹೊಸ ಚರಿತ್ರೆ ಬರೆಯೋ ಸಂಕಲ್ಪ ತೊಟ್ಟಿದ್ದಾರೆ. ಲೋಕಸಭಾ ಚುನಾವಣೆ ರಂಗು ದಿನೇ ದಿನೇ ಬದಲಾಗ್ತಾ ಇದೆ. ಇವತ್ತಂತೂ ದೇಶದಲ್ಲಿ ಯಾವಾಗ ಮಹಾಲೋಕಸಮರದ ಮುಹೂರ್ತ ಅನ್ನೋದು ಘೋಷಣೆಯಾಗಿದೆ. ಕರ್ನಾಟಕದಲ್ಲಿ(Karnataka) ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಹಾಗೂ ಮೇ 7 ರಂದು ಕರ್ನಾಟಕದ 28 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳಿಗೂ ಒಂದೇ ಗುರಿ..ಒಂದೇ ಸಂಕಲ್ಪ. ಅತ್ಯುತ್ತಮ ಪ್ರದರ್ಶನ ನೀಡಿ ತಮ್ಮ ಪಕ್ಷವನ್ನ , ತಮ್ಮ ಸುಪ್ರೀಂ ಲೀಡರ್‌ನನ್ನ ಅಧಿಕಾರದಲ್ಲಿ ಕೂರಿಸಬೇಕು ಅನ್ನೋದು. ಕರ್ನಾಟಕದಲ್ಲಿ ಬಿಜೆಪಿ(BJP) ತನ್ನ 20 ಅಭ್ಯರ್ಥಿಗಳ ಹೆಸರನ್ನ ಅಂತಿಮ ಮಾಡಿದ್ರೆ ಕಾಂಗ್ರೆಸ್ 7 ಕ್ಯಾಂಡಿಡೇಟ್ ಇವರೇ ಅಂತ ಫೈನಲ್ ಮಾಡಿದೆ. ಆದ್ರೆ ಬಿಜೆಪಿಯಲ್ಲಿ ಬಂಡಾಯದ ಬೇಗೆ ಶುರುವಾಗಿದೆ. ಇದೊಂದು ಬಂಡಾಯ ಬಾವುಟ ಹಾರ್ತಾ ಇರೋದು ಬೇರೆ ಎಲ್ಲೂ ಅಲ್ಲ, ಕರ್ನಾಟಕ ಬಿಜೆಪಿಯ ಮೇನ್ ಲೀಡರ್, ಮಾಜಿ ಸಿಎಂ ಯಡಿಯೂರಪ್ಪನವರ ಸ್ವಕ್ಷೇತ್ರ ಶಿವಮೊಗ್ಗದಲ್ಲಿ.

ಇದನ್ನೂ ವೀಕ್ಷಿಸಿ:  ಆಸ್ತಿಗಾಗಿ ತಂದೆಯನ್ನೇ ಗೃಹ ಬಂಧನದಲ್ಲಿಟ್ಟ ಪಾಪಿ ಮಕ್ಕಳು! ಕಂಪನಿ ಮಾಲೀಕನಿಗೆ ಇದೆಂಥಾ ಶಿಕ್ಷೆ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more