ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

Published : Mar 17, 2024, 03:07 PM IST

ಯಾವ ಕಾರಣಕ್ಕೆ ನನ್ನ ಸ್ಫರ್ಧೆ ಎಂದು ನಾಯಕರಿಗೆ ತಿಳಿಸಿದ್ದೇನೆ. ನನ್ನ ನಿರ್ಧಾರ ವಾಪಸ್‌ ಪಡೆಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ
 

ಹಿಂದುತ್ವವಾದಿಗಳಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(B. S. Yediyurappa) ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕುಟುಂಬದ ವಿರುದ್ಧ ಕೆಂಡಾಮಂಡಲವಾದರು. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಆರಗಜ್ಞಾನೇಂದ್ರ , ರವಿಕುಮಾರ್ , ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ತಿಳಿಸಿದ್ದೇನೆ. ನನ್ನ ಮಗನಿಗೆ ಟಿಕೆಟ್(Ticket) ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌ರನ್ನು ಅಧ್ಯಕ್ಷರನ್ನಾಗಿ ಏಕೆ ಮಾಡಿಲ್ಲ. ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ? ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು , ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more