ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

Published : Mar 17, 2024, 03:07 PM IST

ಯಾವ ಕಾರಣಕ್ಕೆ ನನ್ನ ಸ್ಫರ್ಧೆ ಎಂದು ನಾಯಕರಿಗೆ ತಿಳಿಸಿದ್ದೇನೆ. ನನ್ನ ನಿರ್ಧಾರ ವಾಪಸ್‌ ಪಡೆಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ
 

ಹಿಂದುತ್ವವಾದಿಗಳಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(B. S. Yediyurappa) ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕುಟುಂಬದ ವಿರುದ್ಧ ಕೆಂಡಾಮಂಡಲವಾದರು. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಆರಗಜ್ಞಾನೇಂದ್ರ , ರವಿಕುಮಾರ್ , ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ತಿಳಿಸಿದ್ದೇನೆ. ನನ್ನ ಮಗನಿಗೆ ಟಿಕೆಟ್(Ticket) ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌ರನ್ನು ಅಧ್ಯಕ್ಷರನ್ನಾಗಿ ಏಕೆ ಮಾಡಿಲ್ಲ. ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ? ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು , ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more