ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

Published : Mar 17, 2024, 03:07 PM IST

ಯಾವ ಕಾರಣಕ್ಕೆ ನನ್ನ ಸ್ಫರ್ಧೆ ಎಂದು ನಾಯಕರಿಗೆ ತಿಳಿಸಿದ್ದೇನೆ. ನನ್ನ ನಿರ್ಧಾರ ವಾಪಸ್‌ ಪಡೆಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ
 

ಹಿಂದುತ್ವವಾದಿಗಳಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(B. S. Yediyurappa) ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕುಟುಂಬದ ವಿರುದ್ಧ ಕೆಂಡಾಮಂಡಲವಾದರು. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಆರಗಜ್ಞಾನೇಂದ್ರ , ರವಿಕುಮಾರ್ , ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ತಿಳಿಸಿದ್ದೇನೆ. ನನ್ನ ಮಗನಿಗೆ ಟಿಕೆಟ್(Ticket) ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌ರನ್ನು ಅಧ್ಯಕ್ಷರನ್ನಾಗಿ ಏಕೆ ಮಾಡಿಲ್ಲ. ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ? ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು , ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more