ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

Published : Mar 17, 2024, 03:07 PM IST

ಯಾವ ಕಾರಣಕ್ಕೆ ನನ್ನ ಸ್ಫರ್ಧೆ ಎಂದು ನಾಯಕರಿಗೆ ತಿಳಿಸಿದ್ದೇನೆ. ನನ್ನ ನಿರ್ಧಾರ ವಾಪಸ್‌ ಪಡೆಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ
 

ಹಿಂದುತ್ವವಾದಿಗಳಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(B. S. Yediyurappa) ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕುಟುಂಬದ ವಿರುದ್ಧ ಕೆಂಡಾಮಂಡಲವಾದರು. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಆರಗಜ್ಞಾನೇಂದ್ರ , ರವಿಕುಮಾರ್ , ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ತಿಳಿಸಿದ್ದೇನೆ. ನನ್ನ ಮಗನಿಗೆ ಟಿಕೆಟ್(Ticket) ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌ರನ್ನು ಅಧ್ಯಕ್ಷರನ್ನಾಗಿ ಏಕೆ ಮಾಡಿಲ್ಲ. ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ? ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು , ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more