ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

Published : Mar 17, 2024, 03:07 PM IST

ಯಾವ ಕಾರಣಕ್ಕೆ ನನ್ನ ಸ್ಫರ್ಧೆ ಎಂದು ನಾಯಕರಿಗೆ ತಿಳಿಸಿದ್ದೇನೆ. ನನ್ನ ನಿರ್ಧಾರ ವಾಪಸ್‌ ಪಡೆಯಲ್ಲ ಎಂದು ಕೆ.ಎಸ್‌.ಈಶ್ವರಪ್ಪ
 

ಹಿಂದುತ್ವವಾದಿಗಳಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(B. S. Yediyurappa) ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕುಟುಂಬದ ವಿರುದ್ಧ ಕೆಂಡಾಮಂಡಲವಾದರು. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಕೆ.ಎಸ್‌.ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಆರಗಜ್ಞಾನೇಂದ್ರ , ರವಿಕುಮಾರ್ , ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ ಎಂದು ಅವರಿಗೆ ತಿಳಿಸಿದ್ದೇನೆ. ನನ್ನ ಮಗನಿಗೆ ಟಿಕೆಟ್(Ticket) ಸಿಗದಿರುವುದು ಒಂದೇ ಕಾರಣ ಅಲ್ಲ. ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಮೋಸ ಮಾಡಿದ್ದಾರೆ. ಯಡಿಯೂರಪ್ಪ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿದೆ. ಲಿಂಗಾಯತ ನಾಯಕ ಯತ್ನಾಳ್‌ರನ್ನು ಅಧ್ಯಕ್ಷರನ್ನಾಗಿ ಏಕೆ ಮಾಡಿಲ್ಲ. ಸಿಟಿ ರವಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ? ಎಂಪಿ ಸ್ಥಾನಕ್ಕೆ ಸೀಟಿ ರವಿಗೆ ಟಿಕೆಟ್ ಕೊಡಬಹುದಾಗಿತ್ತು. ಬಿಎಸ್‌ವೈಗೆ ಲಿಂಗಾಯತರು, ಒಕ್ಕಲಿಗರು , ಹಿಂದುಳಿದವರು ಬೇಡ ಎಂದು ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more