ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

Published : Jul 20, 2023, 12:57 PM IST

ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ ಶಾಸಕರನ್ನು ಹೊರಗೆ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕಾನೂನನ್ನು ಮೀರಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ್ರೆ, ಭಂಡತನದ ಉತ್ತರ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa) ಕಿಡಿಕಾರಿದ್ದಾರೆ. ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ(BJP) ಶಾಸಕರನ್ನು ಹೊರಗೆ ಹಾಕಿದ್ದಾರೆ. ಕಾಂಗ್ರೆಸ್(Congress) ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ. ದೇಶದಲ್ಲಿ ತಲೆ ತಗ್ಗಿಸುವಂತ ಕೆಲಸವನ್ನು ಕಾಂಗ್ರೆಸ್‌ ಮಾಡಿದೆ ಎಂದು ಈಶ್ವರಪ್ಪ ಆಕ್ರೋಶವನ್ನು ಹೊರಹಾಕಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಗಲಾಟೆ ನಡೆದಿದ್ದು, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more