ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

Published : Jul 20, 2023, 12:57 PM IST

ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ ಶಾಸಕರನ್ನು ಹೊರಗೆ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕಾನೂನನ್ನು ಮೀರಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ್ರೆ, ಭಂಡತನದ ಉತ್ತರ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa) ಕಿಡಿಕಾರಿದ್ದಾರೆ. ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ(BJP) ಶಾಸಕರನ್ನು ಹೊರಗೆ ಹಾಕಿದ್ದಾರೆ. ಕಾಂಗ್ರೆಸ್(Congress) ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ. ದೇಶದಲ್ಲಿ ತಲೆ ತಗ್ಗಿಸುವಂತ ಕೆಲಸವನ್ನು ಕಾಂಗ್ರೆಸ್‌ ಮಾಡಿದೆ ಎಂದು ಈಶ್ವರಪ್ಪ ಆಕ್ರೋಶವನ್ನು ಹೊರಹಾಕಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಗಲಾಟೆ ನಡೆದಿದ್ದು, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more