ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

Published : Jan 31, 2023, 04:22 PM IST

ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಈಶ್ವರಪ್ಪ ಟಾಂಗ್‌ ನೀಡಿದ್ದಾರೆ.
 

ಜೀವಂತವಾಗಿ ನಾವು ಸಿದ್ದರಾಮಯ್ಯರನ್ನು ಬಿಜೆಪಿ ಪಾರ್ಟಿಗೆ ಸೇರಿಸಿಕೊಳ್ಳಲ್ಲ. ಇನ್ನು ಸಿದ್ದರಾಮಯ್ಯ ಹೆಣ ತೆಗೆದುಕೊಂಡು ನಾವೇನು ಮಾಡೋಣ ಎಂದು ಮಾಜಿ ಸಚಿವ ಈಶ್ವರಪ್ಪ ಟಾಂಗ್‌ ನೀಡಿದ್ದಾರೆ. ಸಿದ್ದರಾಮಯ್ಯ ಹೆಣವನ್ನು ನಾಯಿಯೂ ಮೂಸಲ್ಲ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸಿದ್ದರಾಮಯ್ಯ ಬಿಜೆಪಿಗೆ ಬರುತ್ತಾರೆ ಎನ್ನುವ ಹೇಳಿಕೆಗೆ  ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಮಾತನಾಡಿದ್ರು. ಈ ಸಮಯದಲ್ಲಿ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದರು ಸಿದ್ದರಾಮಯ್ಯ. ಹಾಗಾಗಿ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more