ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

Published : Jun 16, 2021, 02:37 PM ISTUpdated : Jun 16, 2021, 03:16 PM IST

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

  ಬೆಂಗಳೂರು, (ಜೂನ್ನಾ.16):ಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಇದರ ಮಧ್ಯೆ 17 ಶಾಸಕರು ಬಂದ ಮೇಲೆ ಬಿಜೆಪಿಯಲ್ಲಿ ಗೊಂದಲಗಳು ಆಗುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ 

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!