ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

Published : Jun 16, 2021, 02:37 PM ISTUpdated : Jun 16, 2021, 03:16 PM IST

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

  ಬೆಂಗಳೂರು, (ಜೂನ್ನಾ.16):ಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಇದರ ಮಧ್ಯೆ 17 ಶಾಸಕರು ಬಂದ ಮೇಲೆ ಬಿಜೆಪಿಯಲ್ಲಿ ಗೊಂದಲಗಳು ಆಗುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ 

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!