ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

Published : Jun 16, 2021, 02:37 PM ISTUpdated : Jun 16, 2021, 03:16 PM IST

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

  ಬೆಂಗಳೂರು, (ಜೂನ್ನಾ.16):ಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಇದರ ಮಧ್ಯೆ 17 ಶಾಸಕರು ಬಂದ ಮೇಲೆ ಬಿಜೆಪಿಯಲ್ಲಿ ಗೊಂದಲಗಳು ಆಗುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ 

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!