ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

Published : Jun 16, 2021, 02:37 PM ISTUpdated : Jun 16, 2021, 03:16 PM IST

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

  ಬೆಂಗಳೂರು, (ಜೂನ್ನಾ.16):ಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಇದರ ಮಧ್ಯೆ 17 ಶಾಸಕರು ಬಂದ ಮೇಲೆ ಬಿಜೆಪಿಯಲ್ಲಿ ಗೊಂದಲಗಳು ಆಗುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ 

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!